Saturday, March 28, 2026
Saturday, March 28, 2026

Tunga River ತುಂಗಾ ನದಿಗೆ ಬಾಗಿನ,ನದಿಪೂಜಾ ಪರಂಪರೆಯ ಸಂಸ್ಕೃತಿಯ ಪ್ರತೀಕ- ಶಾಸಕ ಚೆನ್ನಿ

Date:

Tunga River “ಮಲೆನಾಡಿನ ಹೃದಯ ನಾಡಿ – ತುಂಗಾ ನದಿ” ಸಕಲ ದೇವಾನುದೇವತೆಗಳ ಅನುಗ್ರಹದಿಂದ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಶಿವಮೊಗ್ಗದ ಜೀವನಾಡಿಯಾದ ತಾಯಿ ತುಂಗಾ ಮಾತೆಯು ಮೈದುಂಬಿ ಹರಿಯುತ್ತಿರುವ ಈ ಪವಿತ್ರ ಸಂದರ್ಭದಲ್ಲಿ, ನದಿಯ ಪರಿಪೂರ್ಣತೆಯ ಗೌರವಾರ್ಥವಾಗಿ ಹಾಗೂ ಪ್ರಕೃತಿ ಪ್ರತಿಯೊಂದು ಕಣಕ್ಕೂ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ, ಬಿಜೆಪಿ ಶಿವಮೊಗ್ಗ ನಗರ ಸಮಿತಿಯಿಂದ ಕೋರ್ಪಲಯ್ಯ ಛತ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಬಾಗಿನ ಅರ್ಪಣೆ ಮಾಡಿದರು.

ತುಂಗಾ ನದಿ ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನದ ಪ್ರಮುಖ ಮೂಲವಾಗಿದ್ದು, ತುಂಗೆಗೆ ಬಾಗಿನ ಅರ್ಪಿಸುವ ಸಂಸ್ಕೃತಿ ನಮ್ಮ ನಾಡಿನ ನದೀಪೂಜಾ ಪರಂಪರೆಯ ಪ್ರತಿಬಿಂಬವಾಗಿದೆ.

Tunga River ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್ ಹಾಗೂ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲೆ ಹಾಗೂ ನಗರದ ಸಮಿತಿಯ ಪ್ರಮುಖರು, ವಿವಿಧ ಮೋರ್ಚಾಗಳ ಸದಸ್ಯರು, ಧಾರ್ಮಿಕ ಮುಖಂಡರು, ನಮ್ಮ ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...