Monday, May 4, 2026
Monday, May 4, 2026

Sharada Pooryanayak ಜುಲೈ 7 ರಂದು ಆಯನೂರಿನಲ್ಲಿ ಶಾಸಕಿ ಶಾರದಾ ಪೂರ್ಯಾನಾಯಕ್ ಅವರ “ಜನಸ್ಪಂದನ” ಕಾರ್ಯಕ್ರಮ

Date:

Sharada Pooryanayak ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಾದ ಶ್ರೀಮತಿ ಶಾರದ ಪೂರ್ಯಾನಾಯಕ್ ರವರು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸ್ವೀಕರಿಸಲು ಜು. 07 ರಂದು ಆಯನೂರು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ರಾಜೀವ್ ವಿ.ಎಸ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...