Sunday, August 2, 2026
Sunday, August 2, 2026

Atma Yojana ಆತ್ಮ ಯೋಜನೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

Date:

Atma Yojana ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿದ್ದು, 1 ವರ್ಷದ ಅನುಭವ, ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು. ಅರ್ಜಿಯೊಂದಿಗೆ ಸ್ನಾತಕ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು.

Atma Yojana ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ನಿರ್ದೇಶಕರು, ಶಿವಮೊಗ್ಗ ಇವರ ಕಚೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ದಿನಾಂಕ: 21-07-2025 ರೊಳಗೆ ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ 577202 ಇಲ್ಲಿಗೆ ಸಲ್ಲಿಸಬಹುದೆಂದು ಕೃಷಿ ಜಂಟಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು(ಆತ್ಮ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...