Saturday, March 21, 2026
Saturday, March 21, 2026

Dr. P. Narayan ಡಾ.ಪಿ.ನಾರಾಯಣ್ ಅವರಿಗೆ ಗೌರವ ಅರ್ಪಣೆ

Date:

Dr. P. Narayan ರೋಟರಿ ಜಿಲ್ಲೆಯಲ್ಲಿ ಪೋಲಿಯೋ ನಾರಾಯಣ ಎಂದು ವಿಶೇಷವಾಗಿ ಗುರುತಿಸಿಕೊಂಡ ರೊಟೇರಿಯನ್ ಮಾಜಿ ಜಿಲ್ಲಾ ಗವರ್ನರ್ ಆದ ಡಾಕ್ಟರ ಪಿ ನಾರಾಯಣ್ ರವರಿಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜನ ವೈದ್ಯ ನಮನ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 31 82ರ ಪರವಾಗಿ ರೋಟರಿ ಜಿಲ್ಲಾ ಗವರ್ನರ್. ಕೆ ಪಾಲಾಕ್ಷ. ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿಧರ್. ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹಾಸನ್
Dr. P. Narayan ಮಾಜಿ ಜಿಲ್ಲಾ ರಾಜ್ಯಪಾಲರಾದ ಪ್ರೊಫೆಸರ್ ಎ ಎಸ್ ಚಂದ್ರಶೇಖರ್. ಡಿಎಸ್ ರವಿ. ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್. ಡಾಕ್ಟರ್ ಗುಡದಪ್ಪ ಕಸಬಿ. ನಿವೃತ್ತ ಡಿಪಿಐ ಚಂದ್ರಶೇಖರಯ್ಯ. ಎಂ ಪಿ ಆನಂದಮೂರ್ತಿ . ವಲಯ ಹತ್ತರ ಸಹಾಯಕ ಗೌರ್ನರ್ ಕೆಪಿ ಶೆಟ್ಟಿ. ಕಿಶೋರ್. ಧನಂಜಯ ರಾಂಪುರ ಭಾರತಿ ಚಂದ್ರಶೇಖರ್. ಶಂಕರ್ ಹಾಗೂ ರೋಟರಿ ಜಿಲ್ಲಾ ಪದಾಧಿಕಾರಿಗಳು ಅಧ್ಯಕ್ಷರುಗಳು ಮಾಜಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...