Friday, December 5, 2025
Friday, December 5, 2025

All India Radio Bhadravati ಜುಲೈ 8. ಆಕಾಶವಾಣಿ ಭದ್ರಾವತಿ‌ ಕೇಂದ್ರದಿಂದ ” ಮಣ್ಣಿನ ಆರೋಗ್ಯ” ಕುರಿತ ಹಲೋ ಆಕಾಶವಾಣಿ‌ ಕಾರ್ಯಕ್ರಮ

Date:

All India Radio Bhadravati ಜುಲೈ 8 ರಂದು ಅಂದರೆ ನಾಳೆ ಮಂಗಳವಾರ ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್‌ವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮಮತಾ ಆರ್. ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...