All India Radio Bhadravati ಜುಲೈ 8 ರಂದು ಅಂದರೆ ನಾಳೆ ಮಂಗಳವಾರ ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್ವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮಮತಾ ಆರ್. ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600.
All India Radio Bhadravati ಜುಲೈ 8. ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ” ಮಣ್ಣಿನ ಆರೋಗ್ಯ” ಕುರಿತ ಹಲೋ ಆಕಾಶವಾಣಿ ಕಾರ್ಯಕ್ರಮ
Date:
