Monday, August 3, 2026
Monday, August 3, 2026

All India Radio Bhadravati ಜುಲೈ 8. ಆಕಾಶವಾಣಿ ಭದ್ರಾವತಿ‌ ಕೇಂದ್ರದಿಂದ ” ಮಣ್ಣಿನ ಆರೋಗ್ಯ” ಕುರಿತ ಹಲೋ ಆಕಾಶವಾಣಿ‌ ಕಾರ್ಯಕ್ರಮ

Date:

All India Radio Bhadravati ಜುಲೈ 8 ರಂದು ಅಂದರೆ ನಾಳೆ ಮಂಗಳವಾರ ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್‌ವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮಮತಾ ಆರ್. ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...