Sunday, December 14, 2025
Sunday, December 14, 2025

S.N.Chennabasappa ಪೌರ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಶಾಸಕ ಚೆನ್ನಿ ಅವರಿಂದ ಕಾರ್ಮಿಕರ ಮನವಿ ಸ್ವೀಕಾರ

Date:

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ನೌಕರರ ಆವಾಲುಗಳನ್ನು ಸ್ವೀಕರಿಸಿದರು.

ನೌಕರರ ಬೇಡಿಕೆಗಳಾದ ಏಳನೇ ವೇತನ ಆಯೋಗದ ಸೌಲಭ್ಯ, ನೇಮಕಾತಿ ನಿಯಮಾವಳಿಗಳ ತಿದ್ದುಪಡಿ, ಕೆಜಿಐಡಿ ಮತ್ತು ಜೆಪಿಎಫ್ ಸೌಲಭ್ಯಗಳ ಕುರಿತು, ಆರೋಗ್ಯ ಸೌಲಭ್ಯಗಳಾದ ಜ್ಯೋತಿ ಆರೋಗ್ಯ ಸಂಜೀವಿನಿಯನ್ನು ಜಾರಿಗೊಳಿಸುವ ಕುರಿತು, ಸರ್ಕಾರಿ ನೌಕರರಿಗೆ ಕ್ರೀಡೆ ಆಯೋಜನೆಗೆ ಸಂಬಂಧಿಸಿದಂತೆ ಮನವಿಯನ್ನು ಸ್ವೀಕರಿಸಿ, ಈ ಕುರಿತು ಮಹಾನಗರ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸೂಕ್ತ ಮಟ್ಟದಲ್ಲಿ ಚರ್ಚೆ ನಡೆಸುವ ಮೂಲಕ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಿಶ್ವಾಸವನ್ನು ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಧನಂಜಯ್ ಸರ್ಜಿ, ನೌಕರರ ಸಂಘದ ಪ್ರಮುಖರು, ಸಂಘದ ಸದಸ್ಯರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...