Thursday, March 19, 2026
Thursday, March 19, 2026

Gajanur Dam ಗಮನಿಸಿ, ಜುಲೈ 14 ರಂದು ಗಾಜನೂರು ಡ್ಯಾಂ ನಿಂದ ತುಂಗಾ ಮೇಲ್ದಂಡೆ ಕಾಲುವೆಗೆ ನೀರು ಹರಿಸಲಾಗುವುದು

Date:

Gajanur Dam ಶಿವಮೊಗ್ಗ ಜಿಲ್ಲೆ ಗಾಜನೂರು ಡ್ಯಾಂನಿಂದ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಿಗೆ ದಿನಾಂಕ:14.07.2025 ರಿಂದ ನೀರು ಹರಿಸಲಾಗುವುದು. ಅಚ್ಚುಕಟ್ಟು ರೈತರಿಗೆ ಹಾಗೂ ಸಾರ್ವಜನಿಕರಿಗೆ, ಜನ, ಜಾನುವಾರುಗಳೊಂದಿಗೆ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕಾರ್ಯಪಾಲಕ ಇಂಜಿನಿಯರ್, ತುಂ ಮೇ ಯೋ, ವಿಭಾಗ ಇವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...