Saturday, June 20, 2026
Saturday, June 20, 2026

S.N.Chennabasappa ಬಂಗಾರಪ್ಪನವರ ಗುಣಗಳು ಪುತ್ರ ಮಧು ಅವರಲ್ಲಿವೆ – ಶಾಸಕ ಚನ್ನಬಸಪ್ಪ

Date:

S.N.Chennabasappa ನೆಚ್ಚಿನ ಶಿಕ್ಷಣ ಮಂತ್ರಿ‌ ಎಂದು ಭಾಷಣ ಆರಂಭಿಸಿದ ಎಸ್.ಎನ್. ಚೆನ್ನಬಸಪ್ಪನವರು ಬಂಗಾರಪ್ಪರನ್ನು ನೆನಪಿಸಿಕೊಂಡರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ವಿಶ್ವ ಆರಾಧನ ಆಶ್ರಯ ದಂತ ಯೋಜನೆಗಳನ್ನು ಜಾರಿಗೆ ತಂದರು. ಮಧು ಬಂಗಾರಪ್ಪ ರನ್ನು ಇತ್ತಿಚ್ಚೆಗೆ ಹತ್ತಿರದಿಂದ ನೋಡುತ್ತಿದ್ದೇನೆ. ಅಂದುಕೊಂಡಿದ್ದನ್ನು ಮಾಡಿ ಪೂರೈಸುತ್ತಾರೆ ಎಂದು ಹೇಳಿದರು.

S.N.Chennabasappa ರಾಜಕಾರಣದಲ್ಲಿ ಅದು ಬೇಕು. ಬಂಗಾರಪ್ಪರ ಗುಣಗಳು ಇವರಿಗೆ ಬಂದಿಗೆ. ಬಂಗಾರಪ್ಪ ಮುಖ್ಯ ಮಂತ್ರಿ ಎನ್ನುವುದಕ್ಕಿಂತ ಸಾಮಾನ್ಯ ಜನರಂತೆ ಕಾಣುತ್ತಾರೆ. ಶರಾವತಿ ಶಿಕ್ಷಣ ಸಂಸ್ಥೆಯನ್ನ ಬಂಗಾರಪ್ಪ ಕಟ್ಡಿದರು. ಮಧು ಅದನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...