Sunday, August 2, 2026
Sunday, August 2, 2026

Narayana Multispeciality Hospital ಜುಲೈ 17. ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸರ್ವೈವರ್ ಕ್ಲಿನಿಕ್ ಆರಂಭ

Date:

Narayana Multispeciality Hospital ಕ್ಯಾನ್ಸರ್ ಸರ್ವೈವರ್ಸ ಗಳಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ ಕ್ಲಿನಿಕ್ ಆರಂಭಿಸಿದ್ದಾರೆ.

ಜುಲೈ ೧೭ ರಂದು ಈ ಕ್ಲಿನಿಕ್ ನಡೆಯುತ್ತದೆ, ಇದು ಪ್ರತಿ ತಿಂಗಳ 3ನೇ ಗುರುವಾರದಂದು ನಡೆಯುವ ಕ್ಲಿನಿಕ್ ಆಗಿದ್ದು ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಈ ಕ್ಲಿನಿಕ್ ಆರಂಭಿಸಲಾಗಿದೆ.

ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಲು ತಜ್ಞರಿಂದ ಸಹ ಇಲ್ಲಿ ಮಾಹಿತಿ ನೀಡಲಾಗುತ್ತದೆ.

Narayana Multispeciality Hospital ಈ ತಿಂಗಳು ಎಂಡೋಕ್ರೈನಾಲೋಜಿಸ್ಟ್ ಡಾ. ಸುಜನ್ ಆರ್ ಮುದದೇವಣ್ಣನವರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅವರು ಕ್ಯಾನ್ಸರ್ ಚಿಕಿತ್ಸೆ ವೇಳೆ ಮಧುಮೇಹ ನಿರ್ವಹಣೆ: ಕ್ಯಾನ್ಸರ್ ಅನ್ನು ಗೆದ್ದವರು ಮತ್ತು ರೋಗಿಗಳು ಏನು ತಿಳಿಯಬೇಕು ಈ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ದಿನಾಂಕ: 17 ಜುಲೈ 2025, ಗುರುವಾರ
ಸಮಯ ಮತ್ತು ಸ್ಥಳ: ಬೆಳಗ್ಗೆ 11:00 ರಿಂದ ಮಧ್ಯಾಹ್ನ 1:00 | ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ. ಮಾಹಿತಿಗಾಗಿ
18003090309 ಸಂಪರ್ಕಿಸಿ ಅಥವಾ ಎನ್ ಎಚ್ ಕೇರ್ ಆಪ್ ಬಳಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...