Monday, February 2, 2026
Monday, February 2, 2026

Kadamba Kannada Vedike ವಾಣಿಜ್ಯ ಮಳಿಗೆ, ಸಂಕೀರ್ಣ‌ ಕಟ್ಟಡಗಳ ನೆಲ ಮಹಡಿಗಳಲ್ಲಿ ವಾಹನ ಪಾರ್ಕಿಂಗ್ ಇಲ್ಲದೇ ತೊಂದರೆ, ಸಮಸ್ಯೆ ಪರಿಹರಿಸಲು ಆಯುಕ್ತರಿಗೆ ಮನವಿ

Date:

Kadamba Kannada Vedike ಶಿವಮೊಗ್ಗ ನಗರದ ವಾಣಿಜ್ಯ ಮಳಿಗೆಗಳು ಹಾಗೂ ಕಾಂಪ್ಲೆಕ್ಸ್‌ಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, ವಸತಿಗೃಹಗಳು, ಹಾಗೂ ಹೋಟೆಲ್‌ಗಳಲ್ಲಿರುವ ನೆಲ ಮಹಡಿಯನ್ನು ಲಘು ವಾಹನಗಳ ನಿಲುಗಡೆಗೆ ಅವಕಾಶವಿಲ್ಲದೆ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡಿಕೊಂಡಿರುವುದು ಸೆಟ್ ಬ್ಯಾಕ್ ಉಲ್ಲಂಘನೆ ಮಾಡಿದ್ದು ಸದರಿ ಮಹಾನಗರ ಪಾಲಿಕೆ ಆಯಕ್ತರು ಹಾಗೂ ಇಂಜಿನಿಯರ್‌ಗಳು ನೋಟಿಸ್ ಜಾರಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ವಿಶ್ವನಾಥ ಔಡ್ರು ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಕೊಡಲಾಯಿತು.

ಸಂದರ್ಭದಲ್ಲಿ ನವೀನ್ ಹೆಚ್.ಸಿ, ರಾಘವೇಂದ್ರ ಎಸ್.ಗಂಗಾಧರ್, ಲಕ್ಷ್ಮೀಶ್, ರುದ್ರೇಶ್, ನವೀದ್, ಶಿವಣ್ಣ ಎಸ್.ಪಿ, ಯೋಗೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...