Sunday, December 14, 2025
Sunday, December 14, 2025

Kadamba Kannada Vedike ವಾಣಿಜ್ಯ ಮಳಿಗೆ, ಸಂಕೀರ್ಣ‌ ಕಟ್ಟಡಗಳ ನೆಲ ಮಹಡಿಗಳಲ್ಲಿ ವಾಹನ ಪಾರ್ಕಿಂಗ್ ಇಲ್ಲದೇ ತೊಂದರೆ, ಸಮಸ್ಯೆ ಪರಿಹರಿಸಲು ಆಯುಕ್ತರಿಗೆ ಮನವಿ

Date:

Kadamba Kannada Vedike ಶಿವಮೊಗ್ಗ ನಗರದ ವಾಣಿಜ್ಯ ಮಳಿಗೆಗಳು ಹಾಗೂ ಕಾಂಪ್ಲೆಕ್ಸ್‌ಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, ವಸತಿಗೃಹಗಳು, ಹಾಗೂ ಹೋಟೆಲ್‌ಗಳಲ್ಲಿರುವ ನೆಲ ಮಹಡಿಯನ್ನು ಲಘು ವಾಹನಗಳ ನಿಲುಗಡೆಗೆ ಅವಕಾಶವಿಲ್ಲದೆ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡಿಕೊಂಡಿರುವುದು ಸೆಟ್ ಬ್ಯಾಕ್ ಉಲ್ಲಂಘನೆ ಮಾಡಿದ್ದು ಸದರಿ ಮಹಾನಗರ ಪಾಲಿಕೆ ಆಯಕ್ತರು ಹಾಗೂ ಇಂಜಿನಿಯರ್‌ಗಳು ನೋಟಿಸ್ ಜಾರಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ವಿಶ್ವನಾಥ ಔಡ್ರು ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಕೊಡಲಾಯಿತು.

ಸಂದರ್ಭದಲ್ಲಿ ನವೀನ್ ಹೆಚ್.ಸಿ, ರಾಘವೇಂದ್ರ ಎಸ್.ಗಂಗಾಧರ್, ಲಕ್ಷ್ಮೀಶ್, ರುದ್ರೇಶ್, ನವೀದ್, ಶಿವಣ್ಣ ಎಸ್.ಪಿ, ಯೋಗೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...