Thursday, August 13, 2026
Thursday, August 13, 2026

Kadamba Kannada Vedike ವಾಣಿಜ್ಯ ಮಳಿಗೆ, ಸಂಕೀರ್ಣ‌ ಕಟ್ಟಡಗಳ ನೆಲ ಮಹಡಿಗಳಲ್ಲಿ ವಾಹನ ಪಾರ್ಕಿಂಗ್ ಇಲ್ಲದೇ ತೊಂದರೆ, ಸಮಸ್ಯೆ ಪರಿಹರಿಸಲು ಆಯುಕ್ತರಿಗೆ ಮನವಿ

Date:

Kadamba Kannada Vedike ಶಿವಮೊಗ್ಗ ನಗರದ ವಾಣಿಜ್ಯ ಮಳಿಗೆಗಳು ಹಾಗೂ ಕಾಂಪ್ಲೆಕ್ಸ್‌ಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು, ವಸತಿಗೃಹಗಳು, ಹಾಗೂ ಹೋಟೆಲ್‌ಗಳಲ್ಲಿರುವ ನೆಲ ಮಹಡಿಯನ್ನು ಲಘು ವಾಹನಗಳ ನಿಲುಗಡೆಗೆ ಅವಕಾಶವಿಲ್ಲದೆ ಕಮರ್ಷಿಯಲ್ ಆಗಿ ಪರಿವರ್ತನೆ ಮಾಡಿಕೊಂಡಿರುವುದು ಸೆಟ್ ಬ್ಯಾಕ್ ಉಲ್ಲಂಘನೆ ಮಾಡಿದ್ದು ಸದರಿ ಮಹಾನಗರ ಪಾಲಿಕೆ ಆಯಕ್ತರು ಹಾಗೂ ಇಂಜಿನಿಯರ್‌ಗಳು ನೋಟಿಸ್ ಜಾರಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ವಿಶ್ವನಾಥ ಔಡ್ರು ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಕೊಡಲಾಯಿತು.

ಸಂದರ್ಭದಲ್ಲಿ ನವೀನ್ ಹೆಚ್.ಸಿ, ರಾಘವೇಂದ್ರ ಎಸ್.ಗಂಗಾಧರ್, ಲಕ್ಷ್ಮೀಶ್, ರುದ್ರೇಶ್, ನವೀದ್, ಶಿವಣ್ಣ ಎಸ್.ಪಿ, ಯೋಗೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...