Saturday, June 20, 2026
Saturday, June 20, 2026

Karnataka Building And Other Construction Workers Welfare ಸಿಗಂದೂರು ಸೇತುವೆ ನಿರ್ಮಿಸಿದ ಕೂಲಿ ಕಾರ್ಮಿಕರಿಗೆ ಸನ್ಮಾನ

Date:

Karnataka Building And Other Construction Workers Welfare ದೇಶದಲ್ಲಿಯೇ ಎರಡನೇ ಅತೀ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿದ್ದು, ಸೇತುವೆ ನಿರ್ಮಾಣ ಕಾರ್ಯದಲ್ಲಿ ಭಾಗಿಯಾದ, ಕಳೆದ ಐದು ವರ್ಷಗಳಿಂದ ಹಗಲಿರುಳು ಕರ್ತವ್ಯ ನಿರ್ವಹಿಸಿದ ಕಾರ್ಮಿಕರಿಗೆ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಮಿಕರಿಗೆ ಶಾಲು ಹೊದಿಸಿ, ಹೂವಿನ ಮಾಲೆ ಹಾಕಿ ಅಭಿನಂದಿಸಲಾಯಿತು. ಜೊತೆಗೆ ಊಟದ ಬಾಕ್ಸ್, ಕುಡಿಯುವ ನೀರಿನ ಬಾಟಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ ಸಂಜಯ್ ಕುಮಾರ್, ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷೆ ಕವಿತಾ ಥೋರತ್, ಸಂಘಟನೆಯ ಪ್ರಮುಖರಾದ ಕೆ ಸುಂದರ್ ಬಾಬು, ಧನುಶ್ರೀ, ತಾಲ್ಲೂಕು ಅದ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...