Monday, February 2, 2026
Monday, February 2, 2026

Bhadra Dam ಜುಲೈ 21. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ

Date:

Bhadra Dam ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಮುಂಗಾರು ಬೆಳೆಗೆ ನೀರು ಹರಿಸುವ ಕುರಿತು
ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು
ಶಿವಮೊಗ್ಗ ಜಿಲ್ಲೆ ಹಾಗೂ ಮಾನ್ಯ ಅಧ್ಯಕ್ಷರು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಇವರ ಅಧ್ಯಕ್ಷತೆಯಲ್ಲಿ 87ನೇ
ನೀರಾವರಿ ಸಲಹಾ ಸಮಿತಿ ಸಭೆಯನ್ನು ದಿನಾಂಕ:21.07.2025 ರಂದು ಬೆಳಗ್ಗೆ 11.00 ಗಂಟೆಗೆ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ
ಪ್ರಾಧಿಕಾರ, ಮಲವಗೊಪ್ಪ, ಶಿವಮೊಗ್ಗ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.
Bhadra Dam ಸದರಿ ಸಭೆಯಲ್ಲಿ ಭಾಗವಹಿಸಿ, ಮುಂಗಾರು ಬೆಳೆಗೆ ನೀರು ಹರಿಸಲು ದಿನಾಂಕವನ್ನು ನಿರ್ಧರಿಸುವ ಕುರಿತು ಅಗತ್ಯ ಸಲಹೆಗಳನ್ನು ನೀಡಲು ಕೋರಲಾಗಿದೆ ಎಂದು ಭದ್ರಾ ಕಾಡಾ ಕಾರ್ಯಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...