Saturday, December 6, 2025
Saturday, December 6, 2025

Tarunodaya Samskruta Seva Samsthe ಜುಲೈ 24 ರಿಂದ 31 ವರೆಗೆ ಶಿವಮೊಗ್ಗದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

Date:

Tarunodaya Samskruta Seva Samsthe ಜುಲೈ 24 ರಿಂದ 31ರ ವರೆಗೆ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಶಿವಮೊಗ್ಗ ನಗರದ ಶ್ರೀರಾಮ ಮಂದಿರ, ಜಯನಗರದಲ್ಲಿ ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ. Tarunodaya Samskruta Seva Samsthe ಕೇವಲ ಹತ್ತು ದಿನಗಳಲ್ಲಿ ಸರಳವಾಗಿ ಸಂಸ್ಕೃತ ಮಾತನಾಡುವ ಅವಕಾಶ ಇದೀಗ ನಿಮ್ಮ ಮಂದಿರದಲ್ಲಿ ಸಮಯ ಸಂಜೆ 6 ರಿಂದ 7.30ರ ವರೆಗೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ಸಂಯೋಜಕಿ ವಿಮಲಾ ರೇವಣಕರ್ 9663514011

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...