Friday, March 27, 2026
Friday, March 27, 2026

Tarunodaya Samskruta Seva Samsthe ಜುಲೈ 24 ರಿಂದ 31 ವರೆಗೆ ಶಿವಮೊಗ್ಗದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

Date:

Tarunodaya Samskruta Seva Samsthe ಜುಲೈ 24 ರಿಂದ 31ರ ವರೆಗೆ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಶಿವಮೊಗ್ಗ ನಗರದ ಶ್ರೀರಾಮ ಮಂದಿರ, ಜಯನಗರದಲ್ಲಿ ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ. Tarunodaya Samskruta Seva Samsthe ಕೇವಲ ಹತ್ತು ದಿನಗಳಲ್ಲಿ ಸರಳವಾಗಿ ಸಂಸ್ಕೃತ ಮಾತನಾಡುವ ಅವಕಾಶ ಇದೀಗ ನಿಮ್ಮ ಮಂದಿರದಲ್ಲಿ ಸಮಯ ಸಂಜೆ 6 ರಿಂದ 7.30ರ ವರೆಗೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ಸಂಯೋಜಕಿ ವಿಮಲಾ ರೇವಣಕರ್ 9663514011

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...