Sunday, August 23, 2026
Sunday, August 23, 2026

Tarunodaya Samskruta Seva Samsthe ಜುಲೈ 24 ರಿಂದ 31 ವರೆಗೆ ಶಿವಮೊಗ್ಗದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ

Date:

Tarunodaya Samskruta Seva Samsthe ಜುಲೈ 24 ರಿಂದ 31ರ ವರೆಗೆ ಸಂಸ್ಕೃತ ಸಂಭಾಷಣಾ ಶಿಬಿರವನ್ನು ಶಿವಮೊಗ್ಗ ನಗರದ ಶ್ರೀರಾಮ ಮಂದಿರ, ಜಯನಗರದಲ್ಲಿ ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದೆ. Tarunodaya Samskruta Seva Samsthe ಕೇವಲ ಹತ್ತು ದಿನಗಳಲ್ಲಿ ಸರಳವಾಗಿ ಸಂಸ್ಕೃತ ಮಾತನಾಡುವ ಅವಕಾಶ ಇದೀಗ ನಿಮ್ಮ ಮಂದಿರದಲ್ಲಿ ಸಮಯ ಸಂಜೆ 6 ರಿಂದ 7.30ರ ವರೆಗೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ಸಂಯೋಜಕಿ ವಿಮಲಾ ರೇವಣಕರ್ 9663514011

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...