Monday, February 2, 2026
Monday, February 2, 2026

Basaveshwara Veerashaiva Lingayat Samaja ಶ್ರೀಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭ

Date:

Basaveshwara Veerashaiva Lingayat Samaja ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾಸಂಘದ ವತಿಯಿಂದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಜು.31ರಂದು ಸಂಜೆ 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

2024-25ರ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳು ನೆಹರೂ ರಸ್ತೆ, ಬಸವಸದನ ಸಮಾಜದ ಕಛೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕಾರ್ಯದರ್ಶಿ ಎಸ್.ಪಿ. ದಿನೇಶ್ ಕೋರಿದ್ದಾರೆ.
Basaveshwara Veerashaiva Lingayat Samaja ಈ ಕಾರ್ಯಕ್ರಮ ಜು. 27ರಂದು ಏರ್ಪಡಿಸಿದ್ದು, ಇದೀಗ ಜು.31ಕ್ಕೆ ಈ ಕಾರ್ಯಕ್ರಮ ಜರುಗಲಿದೆ. ಮಾನ್ಯ ಸದಸ್ಯರು ದಿನಾಂಕ ಬದಲಾವಣೆ ಗಮನಿಸಲು ಪ್ರಕಟಣೆಯಲ್ಲಿ ಕೋರಿದೆ.
ಜು.31ರ ಸಂಜೆ ಜರುಗುವ ಕಾರ್ಯಕ್ರಮದಲ್ಲಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...