Friday, December 5, 2025
Friday, December 5, 2025

S. N. Channabasappa ಶಿವಮೊಗ್ಗದಲ್ಲಿ ಎಡಬಿಡದೆ ಸುರಿದಮಳೆ. ಅಶೋಕನಗರದಲ್ಲಿ ಮನೆ ಮೇಲ್ಛಾವಣಿ ಕುಸಿತ

Date:

S. N. Channabasappa ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ಅಶೋಕನಗರ ಪ್ರದೇಶದಲ್ಲಿ ಕುಮಾರ್ ಎಂಬುವರ ಮನೆಯ ಮೇಲ್ಚಾವಣಿ ಕುಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತಾರಾದ ಶ್ರೀ ಮಾಯಣ್ಣಗೌಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಕೂಡಲೇ ತಾತ್ಕಾಲಿಕ ವಸತಿ ಮತ್ತು ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

S. N. Channabasappa ಈ ಸಂದರ್ಭದಲ್ಲಿ ಕುಮಾರ್ ಅವರ ಕುಟುಂಬಕ್ಕೆ ಮಹಾನಗರ ಪಾಲಿಕೆಯ ವತಿಯಿಂದ ತಕ್ಷಣ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...