Wednesday, September 16, 2026
Wednesday, September 16, 2026

S. N. Channabasappa ಶಿವಮೊಗ್ಗದಲ್ಲಿ ಎಡಬಿಡದೆ ಸುರಿದಮಳೆ. ಅಶೋಕನಗರದಲ್ಲಿ ಮನೆ ಮೇಲ್ಛಾವಣಿ ಕುಸಿತ

Date:

S. N. Channabasappa ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ಅಶೋಕನಗರ ಪ್ರದೇಶದಲ್ಲಿ ಕುಮಾರ್ ಎಂಬುವರ ಮನೆಯ ಮೇಲ್ಚಾವಣಿ ಕುಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತಾರಾದ ಶ್ರೀ ಮಾಯಣ್ಣಗೌಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಕೂಡಲೇ ತಾತ್ಕಾಲಿಕ ವಸತಿ ಮತ್ತು ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

S. N. Channabasappa ಈ ಸಂದರ್ಭದಲ್ಲಿ ಕುಮಾರ್ ಅವರ ಕುಟುಂಬಕ್ಕೆ ಮಹಾನಗರ ಪಾಲಿಕೆಯ ವತಿಯಿಂದ ತಕ್ಷಣ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...