Sunday, August 2, 2026
Sunday, August 2, 2026

H. D. Kumaraswamy ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಯುವ ಸಮುದಾಯಕ್ಕೆ ಸದಾ ಸ್ಫೂರ್ತಿ- ಸಚಿವ ಎಚ್.ಡಿ.ಕುಮಾರಸ್ವಾಮಿ

Date:

H. D. Kumaraswamy ಭಾರತದ ಕ್ಷಿಪಣಿ ಜನಕ, ಜಗತ್ತಿನ ಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರು ಹಾಗೂ ಮಾಜಿ ರಾಷ್ಟಪತಿಗಳೂ ಆಗಿದ್ದ ಭಾರತರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ಗೌರವಪೂರ್ವಕವಾಗಿ ಸ್ಮರಿಸೋಣ.

H. D. Kumaraswamy ಭಾರತದ ಮಿಸೈಲ್ ಮ್ಯಾನ್ ಆಗಿ ನಮ್ಮ ಹೃದಯದಲ್ಲಿ ನೆಲೆಸಿರುವ ಕಲಾಂ ಅವರು, ಭದ್ರತೆಯ ಜತೆಗೆ ರಾಷ್ಟ್ರದ ಆಮೂಲಾಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನುಭಾವರು ಮತ್ತು ಯುವ ಸಮುದಾಯಕ್ಕೆ ಸದಾ ಸ್ಫೂರ್ತಿಯ ಸೆಲೆ ಆಗಿದ್ದಾರೆ. ಅವರ ಪುಣ್ಯಸ್ಮರಣೆಯ ಈ ದಿನದಂದು ಆ ಚೇತನಕ್ಕೆ ನನ್ನ ಭಾವಪೂರ್ಣ ನಮನಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...