Tuesday, February 3, 2026
Tuesday, February 3, 2026

Tunga Nagar Police Station ಅಪಘಾತಕ್ಕೆ ಸಿಕ್ಕ ವ್ಯಕ್ತಿ ಚಿಕಿತ್ಸೆಗೆ ತೆರಳಿದವರು ನಾಪತ್ತೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ

Date:

Tunga Nagar Police Station ಪ್ರಶಾಂತ್ ಪಿ ಆರ್,45 ವರ್ಷ ಇವರಿಗೆ ರಸ್ತೆ ಅಪಘಾತವಾಗಿ ಬಲಗಾಲಿಗೆ ಗಾಯವಾಗಿದ್ದು, ಅದರ ಚಿಕಿತ್ಸೆಗೆಂದು ಜೂ.25 ರಂದು ಬೆಳಿಗ್ಗೆ 9.30 ಕ್ಕೆ ಆಂಧ್ರಪ್ರದೇಶದ ರಾಯದುರ್ಗಕ್ಕೆ ತೆರಳಿದ್ದು ಅಲ್ಲಿಂದ ಕಾಣೆಯಾಗಿರುತ್ತಾರೆ.
ಕಾಣೆಯಾದ ವ್ಯಕ್ತಿ 5.8 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಕಪ್ಪುಮಿಶ್ರಿತ ಬಿಳಿ ಕೂದಲು ಹೊಂದಿದ್ದು, ಸಿಮೆಂಟ್ ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಬಲಗಾಲಿಗೆ ಫ್ರಾö್ಯಕ್ಚರ್ ಆಗಿದ್ದು, ಕೋಲಿನ ಸಹಾಯದಿಂದ ನಡೆಯುತ್ತಾರೆ. ಎಡಗೈ ತೋರು ಬೆರಳು ಮೇಲೆ ರೇಣುಕಮ್ಮ ಹಾಗೂ ಮುಂಗೈ Tunga Nagar Police Station ಹಿಂಭಾಗದಲ್ಲಿ ರೋಹಿತ್ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.
ಯಾರಿಗಾದರೂ ಕಾಣೆಯಾದ ವ್ಯಕ್ತಿಯ ಸುಳಿವು ಪತ್ತೆಯಾದಲ್ಲಿ ದೂ.ಸಂ: 08182-261400,261418, 9480803332, 94808803350 ಗೆ ಸಂಪರ್ಕಿಸಬಹುದೆAದು ಎಂದು ಗ್ರಾಮಾಂತರ ಪೊಲೀಸ್ ಠಾಣಾ ತನಿಖಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...