Thursday, March 19, 2026
Thursday, March 19, 2026

Shivamogga City Corporation ವೀರಶೈವ ಕಲ್ಯಾಣ ಮಂದಿರದ ರಸ್ತೆ, ಬೀದಿಬದಿ ವ್ಯಾಪಾರಸ್ಥರನ್ನ ತೆರವುಗೊಳಿಸಿದ ನಗರಪಾಲಿಕೆ

Date:

Shivamogga City Corporation ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು.

ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ ಹೆಲ್ತ್ ವಿಭಾಗದ ಹೆಲ್ತ್ ಇನ್ಸ್ ಪೆಕ್ಟರ್ ವಸಂತ್ ಮತ್ತು ನಲ್ಮ್ ಅಧಿಕಾರಿ ಅನುಪಮಾರವರ ನೇತೃತ್ವದ ತಂಡ ವೀರಶೈವ ಕಲ್ಯಾಣ ಮಂದಿರದ ರಸ್ತೆಯಲ್ಲಿದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕಾರ್ಯಾಚರಣೆಯೂ ಸಾರ್ವಜನಿಕರ ಹೊಗಳಿಕೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...