Monday, May 4, 2026
Monday, May 4, 2026

Shivamogga City Corporation ವೀರಶೈವ ಕಲ್ಯಾಣ ಮಂದಿರದ ರಸ್ತೆ, ಬೀದಿಬದಿ ವ್ಯಾಪಾರಸ್ಥರನ್ನ ತೆರವುಗೊಳಿಸಿದ ನಗರಪಾಲಿಕೆ

Date:

Shivamogga City Corporation ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು.

ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ ಹೆಲ್ತ್ ವಿಭಾಗದ ಹೆಲ್ತ್ ಇನ್ಸ್ ಪೆಕ್ಟರ್ ವಸಂತ್ ಮತ್ತು ನಲ್ಮ್ ಅಧಿಕಾರಿ ಅನುಪಮಾರವರ ನೇತೃತ್ವದ ತಂಡ ವೀರಶೈವ ಕಲ್ಯಾಣ ಮಂದಿರದ ರಸ್ತೆಯಲ್ಲಿದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕಾರ್ಯಾಚರಣೆಯೂ ಸಾರ್ವಜನಿಕರ ಹೊಗಳಿಕೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...