Sunday, August 2, 2026
Sunday, August 2, 2026

Shivamogga City Corporation ವೀರಶೈವ ಕಲ್ಯಾಣ ಮಂದಿರದ ರಸ್ತೆ, ಬೀದಿಬದಿ ವ್ಯಾಪಾರಸ್ಥರನ್ನ ತೆರವುಗೊಳಿಸಿದ ನಗರಪಾಲಿಕೆ

Date:

Shivamogga City Corporation ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು.

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು.

ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ ಹೆಲ್ತ್ ವಿಭಾಗದ ಹೆಲ್ತ್ ಇನ್ಸ್ ಪೆಕ್ಟರ್ ವಸಂತ್ ಮತ್ತು ನಲ್ಮ್ ಅಧಿಕಾರಿ ಅನುಪಮಾರವರ ನೇತೃತ್ವದ ತಂಡ ವೀರಶೈವ ಕಲ್ಯಾಣ ಮಂದಿರದ ರಸ್ತೆಯಲ್ಲಿದ್ದ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕಾರ್ಯಾಚರಣೆಯೂ ಸಾರ್ವಜನಿಕರ ಹೊಗಳಿಕೆಗೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...