Thursday, June 18, 2026
Thursday, June 18, 2026

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

Date:

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...