Monday, May 4, 2026
Monday, May 4, 2026

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

Date:

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...