Thursday, September 17, 2026
Thursday, September 17, 2026

District Scout & Guides ಜಿಲ್ಲಾ ಸ್ಕೌಟ್ & ಗೈಡ್ಸ್ ಮುಂದಾಳು ಜೆ.ವಿ‌.ನಾಗರತ್ನಮ್ಮ ನಿಧನಕ್ಕೆ ಶ್ರದ್ಧಾಂಜಲಿ

Date:

District Scout & Guides ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಬಸವರಾಜಪ್ಪ ಕಂದಗಲ್ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಖಜಾಂಚಿಯಾಗಿ ಮತ್ತು ಸ್ಕೌಟ್ ನಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದ, ನಿವೃತ್ತ ಶಿಕ್ಷಕಿ ಶ್ರೀಮತಿ ಜೆ.ವಿ.ನಾಗರತ್ನಮ್ಮ ಇವರು ಅನಾರೋಗ್ಯ ನಿಮಿತ್ತ ನಿಧನರಾದ ಕುರಿತು ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ದಿವಂಗತ ನಾಗರತ್ನಮ್ಮ ಅವರ ಗುಣಗಾನ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಭೆಯಲ್ಲಿ ಎಂ ಎನ್ ಸುಂದರ್ ರಾಜ್, ವಿಶ್ವೇಶ್ವರಯ್ಯ,ಗೋಪಿನಾಥ್, ರಮೇಶ್ , ಭಗವಂತ ರಾವ್, ಜಿ.ವಿಜಯಕುಮಾರ್ ಮುಂತಾದ ಗಣ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...