Wednesday, July 8, 2026
Wednesday, July 8, 2026

B.Y.Raghavendra ಭದ್ರಾವತಿ ವಿಐಎಸ್ ಎಲ್.ಮನೆ ಬಾಡಿಗೆ & ರಿಟೆನ್ಷನ್ ಸ್ಕೀಮ್ ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಲು ಸಂಸದ ರಾಘವೇಂದ್ರ ಸಾಥ್

Date:

B.Y.Raghavendra ಲೋಕಸಭಾ ಸದಸ್ಯರಾದ ಶ್ರೀ ಯುತ ಬಿ.ವೈ. ರಾಘವೇಂದ್ರ ರವರ ಆಹ್ವಾನದ ಮೇರೆಗೆ ವಿ ಐಎಸ್ ಎಲ್ ಅಧಿಕಾರಿಗಳು ಭೇಟಿ ನೀಡಿದರು.
ಎರಡು ಸಮಸ್ಯೆಗಳಾದ ಮನೆ ಬಾಡಿಗೆ ಮತ್ತು ರಿಟೆನ್ಷನ್ ಸ್ಕೀಮನ್ನು ರದ್ದು ಮಾಡುವುದರ ಬಗ್ಗೆ ಒಂದು ಪತ್ರವನ್ನು ಮಾನ್ಯ ಶ್ರೀ ತೆಕಾತ್ ಸಿಂಗ್ (IFS) ಕರ್ನಾಟಕ ಕೇಡರ್ ಪರ್ಸನಲ್ ಸೆಕ್ರೆಟರಿ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಿಗೆ ಒಂದು ಪತ್ರವನ್ನು ಬರೆದು, ಈ ಎರಡು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಕೊಡಬೇಕೆಂದು ಕೇಳಿಕೊಂಡಿದ್ದರು.

B.Y.Raghavendra ನಂತರ ಅವರ ಜೊತೆಯಲ್ಲಿ ಮಾನ್ಯ ಶ್ರೀ ಹೆಚ್.ಡಿ. ಕುಮಾರ ಸ್ವಾಮಿಗಳು ಕೇಂದ್ರ ಉಕ್ಕು ಮತ್ತು ಭಾರಿ ಕೖಗಾರಿಕ ಸಚಿವರ ಕಚೇರಿಯಲ್ಲಿ ಭೇಟಿಯಾಗಿ,ಎಂಪಿ ಯವರು ಎರಡೂ ವಿಷಯಗಳ ಬಗ್ಗೆ ಸವಿಸ್ತಾರವಾಗಿ ಪ್ರಸ್ತಾಪಿಸಿದರು. ನಂತರ, ಈ ಎರಡು ವಿಷಯಗಳನ್ನು ಶ್ರೀಯುತ ರಾಘವೇಂದ್ರನವರೇ ಬಂದಿರುವುದರಿಂದ ಇವುಗಳನ್ನು ಗಂಭೀರವಾಗಿ ಪರಿಗಣಿಸಿ ನಮ್ಮSAIL CMD(Chairman ) ಅವರನ್ನು ನಮ್ಮ ಕಚೇರಿಗೆ ಕರೆಸಿಕೊಂಡು ಆದಷ್ಟು ಬೇಗ ಈ ಬೇಡಿಕೆಗಳನ್ನು ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...