Thursday, March 19, 2026
Thursday, March 19, 2026

DC Shivamogga ಗೌರಿ ಗಣೇಶೋತ್ಸವ- ಈದ್ ಮಿಲಾದ್ ಹಬ್ಬಗಳ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಣೆಗೆ ಆಸಕ್ತರ ನೋಂದಾವಣೆಗೆ ಮಾಹಿತಿ

Date:

DC Shivamogga ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.

DC Shivamogga ಆದ್ದರಿಂದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಭದ್ರಾವತಿ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಸಾಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...