Wednesday, February 4, 2026
Wednesday, February 4, 2026

Horticulture Department ಅಡಿಕೆ, ಮಾವು, ಕಾಳುಮೆಣಸು, ಶುಂಠಿ ಬೆಳೆಗಳಿಗೆ ವಿಮೆ ಪಾವತಿ ಮಾಡಲು ಅಂತಿಮ ದಿನಾಂಕ ವಿಸ್ತರಣೆ

Date:

Horticulture Department 2025-26 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14
ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ ಎಕರೆಗೆ ಆಯಾ ಬೆಳೆಗಳಿಗೆ ನಿಗದಿ ಮಾಡಿರುವ ಹಣ ಪಾವತಿ ಮಾಡಿ ಇದರ ಸದುಪಯೋಗ ಪಡೆಯಬಹುದಾಗಿದ್ದು, ಅಡಿಕೆಗೆ ರೂ.2560/-, ಮಾವು ರೂ.3200/-, ಕಾಳುಮೆಣಸು ರೂ.1692/-, ಶುಂಠಿ ರೂ.2600/-, ರೈತರುಗಳು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್) ಗ್ರಾಮ ಒನ್, ಮತ್ತು ಬ್ಯಾಂಕ್‌ಗಳಲ್ಲಿ ವಿಮೆ ಕಂತನ್ನು ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆ ಶಿಕಾರಿಪುರ ಕಛೇರಿ ಹಾಗೂ ದೂ.ಸಂ.08187-223544 ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಶಿಕಾರಿಪುರ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...