Sunday, August 2, 2026
Sunday, August 2, 2026

Horticulture Department ಅಡಿಕೆ, ಮಾವು, ಕಾಳುಮೆಣಸು, ಶುಂಠಿ ಬೆಳೆಗಳಿಗೆ ವಿಮೆ ಪಾವತಿ ಮಾಡಲು ಅಂತಿಮ ದಿನಾಂಕ ವಿಸ್ತರಣೆ

Date:

Horticulture Department 2025-26 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14
ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ ಎಕರೆಗೆ ಆಯಾ ಬೆಳೆಗಳಿಗೆ ನಿಗದಿ ಮಾಡಿರುವ ಹಣ ಪಾವತಿ ಮಾಡಿ ಇದರ ಸದುಪಯೋಗ ಪಡೆಯಬಹುದಾಗಿದ್ದು, ಅಡಿಕೆಗೆ ರೂ.2560/-, ಮಾವು ರೂ.3200/-, ಕಾಳುಮೆಣಸು ರೂ.1692/-, ಶುಂಠಿ ರೂ.2600/-, ರೈತರುಗಳು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್) ಗ್ರಾಮ ಒನ್, ಮತ್ತು ಬ್ಯಾಂಕ್‌ಗಳಲ್ಲಿ ವಿಮೆ ಕಂತನ್ನು ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆ ಶಿಕಾರಿಪುರ ಕಛೇರಿ ಹಾಗೂ ದೂ.ಸಂ.08187-223544 ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಜಿಲ್ಲಾ ಪಂಚಾಯತ್ ಶಿಕಾರಿಪುರ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...