Wednesday, September 16, 2026
Wednesday, September 16, 2026

CM Siddaramaiah ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದುಕೊಂಡು ಅಧಿಕಾರಕ್ಕೆ ಬಂದಿಲ್ಲ-ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddaramaiah ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದುಕೊಂಡು ಅಧಿಕಾರಕ್ಕೆ ಬಂದಿಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರೋಧವಾದ ನೀತಿಯನ್ನು ಅನುಸರಿಸಿ ಅಧಿಕಾರಕ್ಕೆ ಬಂದದ್ದು.
ಕೇಂದ್ರ ಸರ್ಕಾರ ನಮ್ಮೊಂದಿಗೆ ಸಹಕರಿಸುತ್ತಿಲ್ಲ. ತೆರಿಗೆ ಪಾಲನ್ನೂ ಸರಿಯಾಗಿ ಕೊಡುತ್ತಿಲ್ಲ. ಎಂದು ಮೈಸೂರಿನ ಸಮಾರಂಭದಲ್ಲಿ‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಇನ್ನಾದರೂ ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಧ್ವನಿ ಎತ್ತಲಿ
ಎಂದು ಸಿದ್ಧರಾಮಯ್ಯನವರು ವರುಣಾ ವಿಧಾನಸಭಾ‌ ಕ್ಷೇತ್ರದಲ್ಲಿ‌ ಅಭಿವೃದ್ಧಿ‌ ಯೊಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...