Monday, August 3, 2026
Monday, August 3, 2026

D.K.Shivakumar ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ : ಡಿಸಿಎಂ ಡಿ.ಕೆ.ಶಿವಕುಮಾರ್

Date:

D.K.Shivakumar ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸಂಸದರ ಮೇಲೆ ಮಾತಿನ ಚಾಟಿ ಬೀಸಿದ್ದಾರೆ. ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ. D.K.Shivakumar ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...