Friday, December 5, 2025
Friday, December 5, 2025

K.S.Eshwarappa ಧರ್ಮಸ್ಥಳದ ವಿಷಯಕ್ಕೆ ನಾವು ಯಾವುದೇ ತ್ಯಾಗಕ್ಕೂ‌ ಸಿದ್ಧ: ಕೆ. ಎಸ್. ಈಶ್ವರಪ್ಪ

Date:

K.S.Eshwarappa ಶಿವಮೊಗ್ಗದಲ್ಲಿ ಧರ್ಮಸ್ಥಳ ಧರ್ಮಧರ್ಶಿ ವಿರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳ ಕ್ಷೇತ್ರದ ಪರವಾಗಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ಮೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆದಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಪ್ರಮುಖ ಕೆ ಎಸ್ ಈಶ್ವರಪ್ಪ ಭಾಗಿಯಾಗಿದ್ದರು.

ಧರ್ಮಸ್ಥಳ ವಿರೋಧಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

K.S.Eshwarappa ಹುಂಚದ ಶ್ರೀ ಹೊಂಬುಜ ಜೈನ ಮಠ ಹಾಗೂ ಜೈನ್ ಮಿಲನ್ ಶಿವಮೊಗ್ಗ , ದಿಗಬಂರ ಜೈನ ಸಂಘದವರು ಪ್ರತಿಭಟನೆಗೆ ಸಾಥ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...