Wednesday, August 12, 2026
Wednesday, August 12, 2026

Shivamogga Police ಶಿವಮೊಗ್ಗದಿಂದ ವ್ಯಕ್ತಿ ನಾಪತ್ತೆ ಗುರುತಿಸಿ ಸುಳಿವು ನೀಡಿ ಸಹಕರಿಸಲು ಪೊಲೀಸ್ ಪ್ರಕಟಣೆ

Date:

Shivamogga Police ಶಿವಮೊಗ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿಪುರ 4ನೇ ಕ್ರಾಸ್ ವಾಸಿ ನಾರಾಯಣ ಬಿನ್ ರಾಮಸ್ವಾಮಿ ಎಂಬುವವರು ಜು 07 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈತನ ಚಹರೆ 5 ಅಡ ಎತ್ತರ, ಕೋಲು ಮುಖ, ಗೋಧಿ ಮೈಬ್ಬಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಕೈ ಮೇಲೆ ರಾಧಮ್ಮ ಎಂಬ ಹಚ್ಚೆ ಗುರುತು ಇದೆ. ಕನ್ನಡ ಮಾತಾನಾಡುತ್ತಾರೆ.

ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟೀಶರ್ಟ್, ಕಪ್ಪು ಪ್ಯಾಂಟ್ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆ, ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...