Friday, June 19, 2026
Friday, June 19, 2026

Gurudatta Hegde ಗಣಪತಿ ವಿಸರ್ಜನೆಗೆ ತೆಪ್ಪ ಬಳಸಿದಲ್ಲಿ ಲೈಫ್ ಜಾಕೆಟ್ ಧರಿಸುವುದುಕಡ್ಡಾಯ – ಗುರುದತ್ತ ಹೆಗಡೆ

Date:

Gurudatta Hegde ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Gurudatta Hegde ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳAದು ವಿಸರ್ಜನೆಯನ್ನು ಮೆರವಣೆಗೆ ಮೂಲಕ ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ವಿಸರ್ಜನೆ ಮಾಲಿದ್ದು, ಈ ಹಿಂದೆ ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮಗುಚಿ 12 ಜನ ಸಾವನ್ನಪ್ಪಿದ ದುರ್ಘಟನೆ ಸಂಘವಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಮಾಡಿದಲ್ಲಿ ಕೇವಲ 2 ರಿಂದ 3 ಜನ ಮಾತ್ರ ತೆಪ್ಪದ ಮೂಲಕ ಲೈಫ್ ಜಾಕೆಟ್ ಧರಿಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ವಿಸರ್ಜನೆ ಮಾಡಬೇಕೆಂದು ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...