Thursday, March 19, 2026
Thursday, March 19, 2026

Quit India Movement Anniversary ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ. ಸ್ವಾತಂತ್ರ್ಯ ಹೋರಾಟಗಾರ ಶ್ರೀಕಾಶಿನಾಥ ಶೆಟ್ಟಿ ಅವರಿಗೆ ಸ್ವಗೃಹದಲ್ಲಿ ಗೌರವ ಸಲ್ಲಿಕೆ

Date:

Quit India Movement Anniversary ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಶ್ರೀ ಕಾಶಿನಾಥ ಶೆಟ್ಟಿ ಇವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...