Friday, March 27, 2026
Friday, March 27, 2026

Krishi Nagar Shakthi Ganapathi Temple ಅಂಗಾರಕ ಸಂಕಷ್ಠಿ .ಕೇಷಿ ನಗರ ಶ್ರೀಶಕ್ತಿ ಗಣಪತಿಗೆ ವಿಶೇಷ ಪೂಜೆ- ಟಿ.ಡಿ.ಅರವಿಂದ್.

Date:

Krishi Nagar Shakthi Ganapathi Temple ವರ್ಷದಲ್ಲಿ ಕೇವಲ ಒಂದೆರಡು ಬಾರಿ ಬರುವ ಅದರಲ್ಲೂ ಮಂಗಳವಾರ ಬಂದಿರುವ ಅಂಗಾರಕ ಸಂಕಷ್ಟಿ ತುಂಬಾ ವಿಶೇಷ ಈ ದಿನದಂದು ಗಣಪತಿಯನ್ನು ಪ್ರಾರ್ಥಿಸಿ ಪೂಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂದು ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದರು ನಿನ್ನೆ ರಾತ್ರಿ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆ.. ಅಲಂಕಾರ ಹಾಗು ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ
Krishi Nagar Shakthi Ganapathi Temple ಭಕ್ತ ಮಹಾಶಯರಿಗೆ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು ಎಂದು ಶ್ರೀ ಶಕ್ತಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿಡಿ ಅರವಿಂದ್ ತಿಳಿಸಿದರು 500ಕ್ಕೂ ಹೆಚ್ಚು ಭಕ್ತರು ಈ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು ಸಮಿತಿಯ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...