Friday, December 5, 2025
Friday, December 5, 2025

Krishi Nagar Shakthi Ganapathi Temple ಅಂಗಾರಕ ಸಂಕಷ್ಠಿ .ಕೇಷಿ ನಗರ ಶ್ರೀಶಕ್ತಿ ಗಣಪತಿಗೆ ವಿಶೇಷ ಪೂಜೆ- ಟಿ.ಡಿ.ಅರವಿಂದ್.

Date:

Krishi Nagar Shakthi Ganapathi Temple ವರ್ಷದಲ್ಲಿ ಕೇವಲ ಒಂದೆರಡು ಬಾರಿ ಬರುವ ಅದರಲ್ಲೂ ಮಂಗಳವಾರ ಬಂದಿರುವ ಅಂಗಾರಕ ಸಂಕಷ್ಟಿ ತುಂಬಾ ವಿಶೇಷ ಈ ದಿನದಂದು ಗಣಪತಿಯನ್ನು ಪ್ರಾರ್ಥಿಸಿ ಪೂಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂದು ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದರು ನಿನ್ನೆ ರಾತ್ರಿ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆ.. ಅಲಂಕಾರ ಹಾಗು ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ
Krishi Nagar Shakthi Ganapathi Temple ಭಕ್ತ ಮಹಾಶಯರಿಗೆ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು ಎಂದು ಶ್ರೀ ಶಕ್ತಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿಡಿ ಅರವಿಂದ್ ತಿಳಿಸಿದರು 500ಕ್ಕೂ ಹೆಚ್ಚು ಭಕ್ತರು ಈ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು ಸಮಿತಿಯ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...