Sunday, December 14, 2025
Sunday, December 14, 2025

Krishi Nagar Shakthi Ganapathi Temple ಅಂಗಾರಕ ಸಂಕಷ್ಠಿ .ಕೇಷಿ ನಗರ ಶ್ರೀಶಕ್ತಿ ಗಣಪತಿಗೆ ವಿಶೇಷ ಪೂಜೆ- ಟಿ.ಡಿ.ಅರವಿಂದ್.

Date:

Krishi Nagar Shakthi Ganapathi Temple ವರ್ಷದಲ್ಲಿ ಕೇವಲ ಒಂದೆರಡು ಬಾರಿ ಬರುವ ಅದರಲ್ಲೂ ಮಂಗಳವಾರ ಬಂದಿರುವ ಅಂಗಾರಕ ಸಂಕಷ್ಟಿ ತುಂಬಾ ವಿಶೇಷ ಈ ದಿನದಂದು ಗಣಪತಿಯನ್ನು ಪ್ರಾರ್ಥಿಸಿ ಪೂಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂದು ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದರು ನಿನ್ನೆ ರಾತ್ರಿ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆ.. ಅಲಂಕಾರ ಹಾಗು ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ
Krishi Nagar Shakthi Ganapathi Temple ಭಕ್ತ ಮಹಾಶಯರಿಗೆ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು ಎಂದು ಶ್ರೀ ಶಕ್ತಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿಡಿ ಅರವಿಂದ್ ತಿಳಿಸಿದರು 500ಕ್ಕೂ ಹೆಚ್ಚು ಭಕ್ತರು ಈ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು ಸಮಿತಿಯ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...