Monday, August 24, 2026
Monday, August 24, 2026

Krishi Nagar Shakthi Ganapathi Temple ಅಂಗಾರಕ ಸಂಕಷ್ಠಿ .ಕೇಷಿ ನಗರ ಶ್ರೀಶಕ್ತಿ ಗಣಪತಿಗೆ ವಿಶೇಷ ಪೂಜೆ- ಟಿ.ಡಿ.ಅರವಿಂದ್.

Date:

Krishi Nagar Shakthi Ganapathi Temple ವರ್ಷದಲ್ಲಿ ಕೇವಲ ಒಂದೆರಡು ಬಾರಿ ಬರುವ ಅದರಲ್ಲೂ ಮಂಗಳವಾರ ಬಂದಿರುವ ಅಂಗಾರಕ ಸಂಕಷ್ಟಿ ತುಂಬಾ ವಿಶೇಷ ಈ ದಿನದಂದು ಗಣಪತಿಯನ್ನು ಪ್ರಾರ್ಥಿಸಿ ಪೂಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂದು ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ತಿಳಿಸಿದರು ನಿನ್ನೆ ರಾತ್ರಿ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆ.. ಅಲಂಕಾರ ಹಾಗು ಪಂಚಾಮೃತ ಅಭಿಷೇಕ ಮಾಡಿ ಪೂಜೆ ಸಲ್ಲಿಸಿ
Krishi Nagar Shakthi Ganapathi Temple ಭಕ್ತ ಮಹಾಶಯರಿಗೆ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು ಎಂದು ಶ್ರೀ ಶಕ್ತಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿಡಿ ಅರವಿಂದ್ ತಿಳಿಸಿದರು 500ಕ್ಕೂ ಹೆಚ್ಚು ಭಕ್ತರು ಈ ಅಂಗಾರಕ ಸಂಕಷ್ಟಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು ಸಮಿತಿಯ ಪದಾಧಿಕಾರಿಗಳು ನಿರ್ದೇಶಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...