Thursday, September 17, 2026
Thursday, September 17, 2026

Shubha Mangala Kalyana Mantapa ಶುಭ ಮಂಗಳ ಮಂದಿರದಲ್ಲಿ ಸಾಮೂಹಿಕ ವಿವಾಹ.ಅಧಿಕಾರಿಗಳ ಭೇಟಿ & ಪರಿಶೀಲನೆ

Date:

Shubha Mangala Kalyana Mantapa ಈ ದಿನ ಶಿವಮೊಗ್ಗ ತಾಲೂಕಿನ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ರಾಜೀವ್ ತಹಶಿಲ್ದಾರ್ ರವರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಲಾಗಿ ಎಂಟು ಜೋಡಿಗಳ ವಿವಾಹ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ತಿಳಿಸಿದ್ದು ಎರಡು ಜೋಡಿಗಳು ಅಪ್ರಾಪ್ತರಾಗಿರುವ ಕಾರಣ ಆರು ಜೋಡಿಗಳ ವಿವಾಹವನ್ನು ನಡೆಸಲು ಆಯೋಜಕರಿಗೆ ತಿಳಿಸಲಾಯಿತು .
ಆರು ವಯಸ್ಕ ಜೋಡಿಗಳ ವಿವಾಹವನ್ನು ನಡೆಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...