Sunday, August 2, 2026
Sunday, August 2, 2026

Independence Day ದೇಶಪ್ರೇಮದಿಂದ ದೇಶದ ಉನ್ನತಗಾಗಿ ದುಡಿಯಬೇಕು- ಎಸ್.ಚಿನ್ನಪ್ಪ

Date:

Independence Day 79ನೇ ಸ್ವಾತಂತ್ರೋತ್ಸವವನ್ನು ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಎಸ್ ಚಿನ್ನಪ್ಪ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. ಸ್ವಾತಂತ್ರಕ್ಕಾಗಿ ದುಡಿದ, ಮಡಿದ ಎಲ್ಲರಿಗೂ ನೆನಪಿಸಿಕೊಂಡು ಅವರಂತೆಯೇ ನಮಗೂ ದೇಶಪ್ರೇಮ, ದೇಶಭಕ್ತಿ, ದೇಶದ ಉನ್ನತಿಗಾಗಿ ದುಡಿಯಬೇಕೆಂದು ಮಾತನಾಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ಮಾಲತೇಶ್, ರಂಗನಾಥ್, ಅಂತೋಣಿರಾಜ್, ಜುನೇದ್, ಇದಾಯತ್ ಇನ್ನಿತರರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...