Wednesday, September 16, 2026
Wednesday, September 16, 2026

Independence Day ದೇಶಪ್ರೇಮದಿಂದ ದೇಶದ ಉನ್ನತಗಾಗಿ ದುಡಿಯಬೇಕು- ಎಸ್.ಚಿನ್ನಪ್ಪ

Date:

Independence Day 79ನೇ ಸ್ವಾತಂತ್ರೋತ್ಸವವನ್ನು ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಎಸ್ ಚಿನ್ನಪ್ಪ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. ಸ್ವಾತಂತ್ರಕ್ಕಾಗಿ ದುಡಿದ, ಮಡಿದ ಎಲ್ಲರಿಗೂ ನೆನಪಿಸಿಕೊಂಡು ಅವರಂತೆಯೇ ನಮಗೂ ದೇಶಪ್ರೇಮ, ದೇಶಭಕ್ತಿ, ದೇಶದ ಉನ್ನತಿಗಾಗಿ ದುಡಿಯಬೇಕೆಂದು ಮಾತನಾಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ಮಾಲತೇಶ್, ರಂಗನಾಥ್, ಅಂತೋಣಿರಾಜ್, ಜುನೇದ್, ಇದಾಯತ್ ಇನ್ನಿತರರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...