Thursday, June 18, 2026
Thursday, June 18, 2026

Independence Day ದೇಶಪ್ರೇಮದಿಂದ ದೇಶದ ಉನ್ನತಗಾಗಿ ದುಡಿಯಬೇಕು- ಎಸ್.ಚಿನ್ನಪ್ಪ

Date:

Independence Day 79ನೇ ಸ್ವಾತಂತ್ರೋತ್ಸವವನ್ನು ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಎಸ್ ಚಿನ್ನಪ್ಪ ರವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಿದರು. ಸ್ವಾತಂತ್ರಕ್ಕಾಗಿ ದುಡಿದ, ಮಡಿದ ಎಲ್ಲರಿಗೂ ನೆನಪಿಸಿಕೊಂಡು ಅವರಂತೆಯೇ ನಮಗೂ ದೇಶಪ್ರೇಮ, ದೇಶಭಕ್ತಿ, ದೇಶದ ಉನ್ನತಿಗಾಗಿ ದುಡಿಯಬೇಕೆಂದು ಮಾತನಾಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ಮಾಲತೇಶ್, ರಂಗನಾಥ್, ಅಂತೋಣಿರಾಜ್, ಜುನೇದ್, ಇದಾಯತ್ ಇನ್ನಿತರರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...