Monday, February 2, 2026
Monday, February 2, 2026

Independence Day ವೀರಯೋಧರ ಜೀವನ ಸ್ಫೂರ್ತಿಯಾಗಲಿ :ಲತಾ ಎಂ.ರಮೇಶ್

Date:

Independence Day ವಿನೋಬನಗರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯಕ್ತ “ದೇಶ ಮೊದಲು” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಯಶಸ್ವಿಯಾಯಿತು.

ನಾಡಿನ ರಾಜರು ಮತ್ತು ವೀರ ಯೋಧರು ಕುರಿತು 15ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸುಂದರವಾಗಿ ಪ್ರಸ್ತುತಪಡಿಸಿದರು. ಶ್ರೀರಂಜಿನಿ ಅವರ ನೇತೃತ್ವದಲ್ಲಿ ಕ್ರಿಯಾಶೀಲತೆ, ದೇಶಭಕ್ತಿ ಗೀತೆಯೊಂದಿಗೆ ಅತ್ಯಂತ ಸುಂದರವಾಗಿ ಮೂಡಿಬಂದಿತು.

ಇನ್ನರ್‌ವ್ಹೀಲ್ ಅಧ್ಯಕ್ಷೆ ಲತಾ ಎಂ.ರಮೇಶ್ ಮಾತನಾಡಿ, 79ನೇ ಸ್ವಾತಂತ್ರö್ಯ ದಿನಾಚರಣೆ ಶುಭಾಶಯ. ನಾಡಿನ ರಾಜರು, ವೀರಯೋಧರ ಜೀವನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ವಿದ್ಯಾರ್ಥಿಗಳು ದೇಶದ ಇತಿಹಾಸ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಈ ಸಂದಂರ್ಭದಲ್ಲಿ ಸಂಸ್ಥೆ ನಿರ್ದೇಶಕಿ ಜ್ಯೋತಿ ಪವಾರ್ ಮಕ್ಕಳಿಗೆ ಶುಭ ಹಾರೈಸಿದರು. ಸಂಸ್ಥೆ ನಿರ್ದೇಶಕಿ ಹೇಮಾ ಮೋಹನ್ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ರಾಮಪ್ಪ, ಶೋಭಾ, ಅನಿತಾ ಭಾಗವಹಿಸಿದ್ದರು.

Independence Day ಈ ಸಂದರ್ಭದಲ್ಲಿ ಮಕ್ಕಳಿಗೆ ದೇಶ ಭಕ್ತರ ಜೀವನ ಚರಿತ್ರೆಯ ಪುಸ್ತಕ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ಗುರುಗಳಿಗೂ ಸನ್ಮಾನಿಸಿ ಕಿರುಕಾಣಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...