Monday, February 2, 2026
Monday, February 2, 2026

ಯುದ್ಧಗಳಲ್ಲಿ ಭಾಗವಿಹಿಸಿದ್ದ ಹಿರಿಯ ರಾಮಚಂದ್ರ ತೆಲಗಿ ಅವರಿಗೆ ಸನ್ಮಾನ

Date:

ಹಲವಾರು ಯುದ್ಧ ಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ನಮ್ಮ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ ಹೋರಾಟಗಾರರು.
ಇನ್ನೊಬ್ಬ ಅತಿಥಿ ಧೀರೇಂದ್ರ ಕುಮಾರ ಚೀಫ್ ಮೆನೇಜರ್ ಕೆನರಾ ಬ್ಯಾಂಕ ದುರ್ಗಿಗುಡಿ ಶಾಖೆ ಶಿವಮೊಗ್ಗ. ಇವರು ನಿವೃತ್ತ ಯೋಧರು ಇವರಿಗೆ ಸನ್ಮಾನ . ರೋಟರಿ ಅಧ್ಯಕ್ಷ ಬಸವರಾಜ ಅರ್ ರವರಿಂದ ಕಾರ್ಯಕ್ರಮ ಪ್ರಸ್ತಾವನೆ ಮಾಡಿದರು. ಕಾರ್ಯದರ್ಶಿ ಶಿವಕುಮಾರರವರು ಸ್ವಾಗತಿಸಿದರು
ರವೀಂದ್ರ ನಾಥ ಐತಾಳ, ನಾಗರಾಜ ಎಸ್.ಅರ್, ಜಗದೀಶ ಸರ್ಜ ಹಾಗೂ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಜಾಂಜಿ ಶ್ರೀಧರ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...